July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

ಬೆಳ್ತಂಗಡಿ : ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತೃತೀಯ ಸ್ಥಾನ ಪಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಕವ್ವಾಲಿ ವಿದ್ಯಾರ್ಥಿಗಳಾದ 9ನೇ ತರಗತಿಯ ಅನಘ ಮರಾಠೆ, ಸಹನಾ ಆಚಾರ್ಯ, ಜೈದೀಪ್ ಗೌಡ, ಶ್ರೀವಿನೀತ್, ಎಂಟನೇ ತರಗತಿಯ ವಿದ್ಯಾರ್ಥಿಗಳಾದ ಶ್ರೀರಕ್ಷ, ಹಾಗೂ ನಿಧಿಶ್ ಇವರು ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ, ದಕ್ಷಿಣ ಕನ್ನಡವನ್ನು ಪ್ರತಿನಿಧಿಸಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದೊಂದಿಗೆ ಶಿಕ್ಷಕಿ ಸುಮಲತಾ ತರಬೇತಿಯನ್ನು ನೀಡಿರುತ್ತಾರೆ.

Related posts

ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

Suddi Udaya

ಶಿಶಿಲ :2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

Suddi Udaya

ಬೆಳ್ತಂಗಡಿ: ಪಿ. ಎಂ. ಶ್ರೀ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಪಕ್ವಾಡದ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!