24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದ ವತಿಯಿಂದ ವೀಲ್ ಚಯರ್ ವಿತರಣೆ

ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರದಿಂದ ಮಾಶಾಸನ ಸಿಗುತ್ತಿರುವ ಬಡ ಕುಟುಂಬ ಅಪ್ಪಿ ಪೂಜಾರ್ತಿ ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ವೈದ್ಯಕೀಯ ಖರ್ಚಿಗಾಗಿ ಕ್ಷೇತ್ರದಿಂದ ಮಂಜೂರಾದ 20000 ಮೊತ್ತ ಹಾಗೂ ಕಾಮೋಡೋ ವೀಲ್ ಚಯರ್ ಅನ್ನು ಕೇಳದಪೇಟೆ ಒಕ್ಕೂಟದ ಅಧ್ಯಕ್ಷರು ರಾಘವೇಂದ್ರ ದೇವಾಡಿಗ , ಉಪಾಧ್ಯಕ್ಷರು ಶ್ರೀಮತಿ ಚಿತ್ರ ಇವರು ವಿತರಿಸಿದರು.,

ವಲಯ ಮೇಲ್ವಿಚಾರಕಿ ಶ್ರೀಮತಿ ವೀಣಾ ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ಪೂರ್ಣಿಮಾ ಸೇವಾಪ್ರತಿನಿಧಿಗಳಾದ ಅಕ್ಷತಾ, ಶಶಿಕಲಾ,ಕಛೇರಿ ಸಿಬ್ಬಂದಿ ರವಿ ಇವರು ಉಪಸ್ಥಿತರಿದ್ದರು.

Related posts

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

Suddi Udaya
error: Content is protected !!