September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

ಬೆಳ್ತಂಗಡಿ : ಅಳದಂಗಡಿಯ ಸಮೀಪ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಫೆ.7 ರಂದು ಮುಂಡೂರು ನಿವಾಸಿ ರಮಣಿ ರವರ ಚಿನ್ನದ ಬ್ರಾಸ್ ಲೆಟ್ ಕಳೆದು ಹೋಗಿದ್ದು ಫೆ.9 ರಂದು ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕದಿಂದ ಮೇಲಂತಬೆಟ್ಟು ಬಳಿ ಪತ್ತೆಯಾಗಿದೆ.

ಮುಂಡೂರು ನಿವಾಸಿ ರಮಣಿಯ ರವರು ಫೆ,.7ರಂದು ಅಳದಂಗಡಿ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ಕಳೆದು ಕೊಂಡಿದ್ದ ಚಿನ್ನದ ಬ್ರಾಸ್ ಲೆಟ್ ಅಂದು ಹುಡುಕಾಡಿದರು ಪತ್ತೆಯಾಗಲಿಲ್ಲ , ಈ ವೇಳೆ ಚಿನ್ನದ ಬ್ರಾಸ್ ಲೆಟ್ ಸಿಕ್ಕಿ ದ್ದರೆ ಅಳದಂಗಡಿ ಸತ್ಯದೇವತೆಗೆ ಅಗೇಲು ಕೊಡುವುದಾಗಿ ಹರಕೆ ಹೊತ್ತುಕೊಂಡಿದ್ದರು. ಹರಕೆ ಹೊತ್ತ ಫಲದಿಂದ ಫೆ.9 ರಂದು ಚಿನ್ನದ ಬ್ರಾಸ್ ಲೆಟ್ ಪತ್ತೆಯಾಗಿದೆ ಎಂದು ರಮಣಿ ರವರು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲರವರಿಗೆ ತಿಳಿಸಿದ್ದಾರೆ.

Related posts

ಜ.19-21: ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವ

Suddi Udaya

ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್‌ ರವರು ‘ಬಸವಶ್ರೀ’ ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆಯ ಕುಂಜರ್ಪದಲ್ಲಿ ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು ಸೌಜನ್ಯ ಟ್ರೋಫಿ -2024

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಬಯಲು ; ಬೆಳ್ತಂಗಡಿ ಪೊಲೀಸರಿಂದ ದಾಳಿ: ಪ್ರಕರಣ ದಾಖಲು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ರಂಜಿತ್ ಹೆಚ್ ಡಿ ಬಳಂಜ

Suddi Udaya

ಅಳದಂಗಡಿ ಅರಮನೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya
error: Content is protected !!