22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

ಬೆಳ್ತಂಗಡಿ : ಅಳದಂಗಡಿಯ ಸಮೀಪ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಫೆ.7 ರಂದು ಮುಂಡೂರು ನಿವಾಸಿ ರಮಣಿ ರವರ ಚಿನ್ನದ ಬ್ರಾಸ್ ಲೆಟ್ ಕಳೆದು ಹೋಗಿದ್ದು ಫೆ.9 ರಂದು ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕದಿಂದ ಮೇಲಂತಬೆಟ್ಟು ಬಳಿ ಪತ್ತೆಯಾಗಿದೆ.

ಮುಂಡೂರು ನಿವಾಸಿ ರಮಣಿಯ ರವರು ಫೆ,.7ರಂದು ಅಳದಂಗಡಿ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ಕಳೆದು ಕೊಂಡಿದ್ದ ಚಿನ್ನದ ಬ್ರಾಸ್ ಲೆಟ್ ಅಂದು ಹುಡುಕಾಡಿದರು ಪತ್ತೆಯಾಗಲಿಲ್ಲ , ಈ ವೇಳೆ ಚಿನ್ನದ ಬ್ರಾಸ್ ಲೆಟ್ ಸಿಕ್ಕಿ ದ್ದರೆ ಅಳದಂಗಡಿ ಸತ್ಯದೇವತೆಗೆ ಅಗೇಲು ಕೊಡುವುದಾಗಿ ಹರಕೆ ಹೊತ್ತುಕೊಂಡಿದ್ದರು. ಹರಕೆ ಹೊತ್ತ ಫಲದಿಂದ ಫೆ.9 ರಂದು ಚಿನ್ನದ ಬ್ರಾಸ್ ಲೆಟ್ ಪತ್ತೆಯಾಗಿದೆ ಎಂದು ರಮಣಿ ರವರು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲರವರಿಗೆ ತಿಳಿಸಿದ್ದಾರೆ.

Related posts

ಬಂದಾರು ಸ.ಹಿ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಾಣಿಲ ಮಾತೃಭೂಮಿ ಯುವ ವೇದಿಕೆ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ

Suddi Udaya

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya
error: Content is protected !!