18.7 C
ಪುತ್ತೂರು, ಬೆಳ್ತಂಗಡಿ
February 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ರಾಡಿ : ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ನಿಧನ

ಕೊಕ್ರಾಡಿ ಗ್ರಾಮದ ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ( 57 ವರ್ಷ) ರವರು ಫೆ.9ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.

ಮೃತರು ತಾಯಿ ನೇತ್ರಾವತಿ, ಪತ್ನಿ ವಿನಯ, ಪುತ್ರರಾದ ಸುಜ್ಞಾನ್ ಜೈನ್ (ಜೈನ್ ಕ್ಯಾಟರಿಂಗ್ ಅಂಡಿಂಜೆ), ಸುಧೀಶ್, ಪುತ್ರಿ ಸುಜಯ ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.

Related posts

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ

Suddi Udaya

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!