24.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ಧಾರ್ಮಿಕ ಸಭೆ

ಉರುವಾಲು: ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜ ಇಲ್ಲಿಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮವು ಜಾತ್ರೋತ್ಸವ ಕಾರ್ಯಕ್ರಮದ ಗೌರವಾಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಈ ವೇಳೆ ದೇವೇಂದ್ರ ಹೆಗ್ಡೆ ಕೊಕ್ರಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ದೇವರ ಬಿಲ್ಲೆ ಮರೋಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಶಂಕರ್ ನಾಯಕ್ ರೈತಬಂಧು ಆಹಾರೋದ್ಯಮ ಮಾರುತೀಪುರ ಕಣಿಯೂರು, ಮೋನಪ್ಪ ಪೂಜಾರಿ ಕಂಡೆತ್ಯಾರು ಆಡಳಿತ ಮೊಕ್ತೇಸರರು ಬಾಲಸುಬ್ರಹ್ಮಣ್ಯ ದೇವಸ್ಥಾನ ಮಡವು ಪಾಂಡವರಕಲ್ಲು, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಗೌಡ ಅಣವು, ದೇವಸ್ಥಾನ ಸಹಮೋಕ್ತೇಸರರಾದ ಸೇಸಪ್ಪ ರೈ ಕೊರಿಂಜ , ಸೀತಾರಾಮ ಆಳ್ವ ಕೊರಿಂಜ‌, ಉಪಸ್ಥಿತರಿದ್ದರು.

ಯಮುನಾ ತುಂಬ್ಯ ಮತ್ತು ವೆಂಕಟ್ರಮಣ ಭಟ್ ಸರಳಿ ಇವರನ್ನು ಗೌರವಪೂರ್ವಕವಾಗಿ ಕ್ಷೇತ್ರದ ವತಿಯಿಂದ ಸನ್ಮಾನಿಸಲಾಯಿತು.
ಜಾತ್ರೋತ್ಸವ ಕಾರ್ಯಕ್ರಮದ ಕಾರ್ಯದರ್ಶಿ ಶ್ರೀಮತಿ ಕೇಶವತಿ ಉರುವಾಲು ಇವರ ಧನ್ಯವಾದವಿತ್ತರು.
ಮೈರೋಳ್ತಡ್ಕ ಶಾಲೆಯ ಸಹಶಿಕ್ಷಕ ಮಾಧವ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ: ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದ್ದು , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ

Suddi Udaya

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಏಳನೇ ದಿನದ ಬ್ರಹ್ಮ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

Suddi Udaya
error: Content is protected !!