September 6, 2026
Uncategorized

ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ ನಿಧನ

ನಿಡ್ಲೆ : ಇಲ್ಲಿಯ ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ (52 ವ.) ರವರು ಅಸೌಖ್ಯದಿಂದ ಫೆ.10ರಂದು ನಿಧನರಾದರು.

ಆರ್ ಎಸ್ ಎಸ್ ಕಾರ್ಯಕರ್ತರಾಗಿ, ಪಿಗ್ಮಿ ಕಲೆಕ್ಟರ್ ರಾಗಿ, ಬರೆಂಗಾಯ ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಇವರು ಪ್ರಸ್ತುತ ಸುರಭಿ ಕ್ಯಾಂಟೀನ್ ನಡೆಸುತ್ತಿದ್ದರು.

ಮೃತರು ಪತ್ನಿ, ಪುತ್ರ, ಪುತ್ರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರೊನಾಲ್ಡ್ ಪಿಂಟೋ ನಿಧನ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ಭಾರೀ ಮಳೆ ಹಿನ್ನೆಲೆ ಆಗಸ್ಟ್ 29 ದ.ಕ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!