32.3 C
ಪುತ್ತೂರು, ಬೆಳ್ತಂಗಡಿ
February 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಆಯ್ಕೆ

ಬಳಂಜ: ಸರಕಾರಿ ಉನ್ನತಿಕರೀಸಿದ ಹಿರಿಯ ಪ್ರಾಥಮಿಕ ಹಾಗೂ ಪ್ರೌಡೆ ಶಾಲೆ ಬಳಂಜ ಇದರ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ ಆಯ್ಕೆಯಾದರು.

ಬಳಂಜ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹರೀಶ್ ಅವರನ್ನು ಆಯ್ಕೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ, ಶಿಕ್ಷಣ ಟ್ರಸ್ಟ್ ಪ್ರ.ಕಾರ್ಯದರ್ಶಿ ರತ್ನರಾಜ್ ಜೈನ್, ಟ್ರಸ್ಟಿ ರಾಕೇಶ್ ಹೆಗ್ಡೆ ಬಳಂಜ ಹಾಗೂ ಹಳೆ ವಿದ್ಯಾರ್ಥಿಗಳಾದ ದಿನೇಶ್ ಪಿ‌ಕೆ, ರವೀಂದ್ರ ಬಿ‌ ಅಮೀನ್, ಸತೀಶ್ ಕೆ, ಸುರೇಶ್ ಪೂಜಾರಿ ಹೇವ, ಅಶ್ವಿನ್ ಬಿ.ಕೆ, ಹರೀಶ್ ಶೆಟ್ಟಿ ಬರಮೇಲು, ಪುರಂದರ ಪೆರಾಜೆ, ಸತೀಶ್ ದೇವಾಡಿಗ ಹಾಗೂ ಹಳೆ ವಿದ್ಯಾರ್ಥಿಗಳು ಹಾಜರಿದ್ದರು‌.

Related posts

ಮಚ್ಚಿನ ಸ. ಪ್ರೌ.ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ: ನಮ್ಮೂರು ನಮ್ಮ ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!