29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಕುಂಬಾರ ಸೇವಾ ಸಂಘ ವತಿಯಿಂದ ಆಯೋಜಿಸಿದ ಮಹಮ್ಮಾಯಿ ಟ್ರೋಫಿ -2025 ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಗೌರವ

ಬಂದಾರು: ಬೆಳ್ತಂಗಡಿ ತಾಲೂಕು ಕುಂಬಾರರ ಸೇವಾ ಸಂಘ (ರಿ.) ಇದರ ವತಿಯಿಂದ ಆಯೋಜಿಸಿದ ಕುಂಬಾರ ಮಾಗಣೆ ಮಟ್ಟದ ಮಹಮ್ಮಾಯಿ ಟ್ರೋಪಿ 2025, 24 ತಂಡಗಳ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ಹಗ್ಗಜಗ್ಗಾಟ ಬೆಳ್ತಂಗಡಿ ತಾಲೂಕು ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ
ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆ, ನೂರಾರು ವೃತಧಾರಿಗಳು ಪೂಜೆಯಲ್ಲಿ ಭಾಗಿ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

Suddi Udaya

ಯುವವಾಹಿನಿ ಗ್ರಾಮ ಚಾವಡಿ-ಕೊಣಾಜೆ ಘಟಕದ ಸ್ಥಾಪಕ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಇಲಂತಿಲ ಆಯ್ಕೆ

Suddi Udaya

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya
error: Content is protected !!