April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ

ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ ಫೆ.10ರಂದು ಬೆಳ್ತಂಗಡಿ ತಾಲೂಕು ಕಚೇರಿ ಆವರಣದಲ್ಲಿ ಧರಣಿ ನಡೆಯಿತು.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಪ್ರದೀಪ್ ಕುಮಾರ್ ಸಿ., ಉಪಾಧ್ಯಕ್ಷೆ ಉಷಾಕಿರಣ್‌ ಸಹಿತ 32 ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸಿದರು.

Related posts

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಜೂ. 3: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya

ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ ಬಸದಿ, ಜೀರ್ಣೋದ್ಧಾರಕ್ಕೆ 9 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya
error: Content is protected !!