24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್ 1 ರಿಂದ ಮಾರ್ಚ್ 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸು ಗೊಳಿಸುವ ಬಗ್ಗೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು, ಮೇಲಂತಬೆಟ್ಟು, ತಣ್ಣೀರು ಪಂತ, ಕುತ್ಲೂರು ಗ್ರಾಮಗಳಲ್ಲಿ ಗೆಜ್ಜೆ ಗಿರಿಯ ಭಕ್ತಾಭಿಮಾನಿಗಳ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಶ್ರೀ ಕ್ಷೇತ್ರ ಗೆಜ್ಜಗಿರಿ ಜಾತ್ರೆೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ರಾದ ಶ್ರೀ ನಿತ್ಯಾನಂದ ನಾವರ ರವರು ಶ್ರೀ ಕ್ಷೇತ್ರದಲ್ಲಿ ನಡೆಯುವ ಮಡಿಲು ಸೇವೆ ಹಾಗೂ ಉತ್ಸವದ ಮಾಹಿತಿಯನ್ನು ಸಭೆಗೆ ನೀಡಿ ತಾಲೂಕಿನ ಎಲ್ಲಾ ಭಕ್ತಾಭಿಮಾನಿಗಳನ್ನು ಜಾತ್ರೋತ್ಸವಕ್ಕೆ ಆಮಂತ್ರಿಸಿದರು.

Related posts

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಿರ್ವಹಣಾ ತರಬೇತಿ

Suddi Udaya

ಮುಂಡಾಜೆ: ರಿಕ್ಷಾ-ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

Suddi Udaya

ಕುಂಭಶ್ರೀ ಕಾಲೇಜು ವಿದ್ಯಾರ್ಥಿಗಳ 2K25: ಎಕ್ಸ್‌ಪ್ಲೋರಿಯಾ

Suddi Udaya
error: Content is protected !!