37.2 C
ಪುತ್ತೂರು, ಬೆಳ್ತಂಗಡಿ
April 16, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾರುಗಳ ನಡುವೆ ಅಪಘಾತ:

ಬೆಳ್ತಂಗಡಿ: ಬಂಟ್ವಾಳದ ಎನ್.ಸಿ ರೋಡ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಗೇರುಕಟ್ಟೆ ಮನಶರ್ ಶಾಲೆಯ ವಿದ್ವಾಂಸ ಉಮರ್ ಅಸ್ಸಖಾಫ್ ಮನಶರ್ ತಂಙಳರ ಕುಟುಂಬ ಗಾಯಗೊಂಡ ಘಟನೆ ಫೆ.9ರಂದು ನಡೆದಿದೆ.

ಗುರುವಾಯನಕೆರೆ ಕಡೆಯಿಂದ ಮಂಗಳೂರು ಕಡೆ ಸಂಚರಿಸುತ್ತಿದ್ದ ಮನಶರ್ ತಂಙಳರ ಕಾರು ಪೆಟ್ರೋಲ್ ಪಂಪ್ ಕಡೆ ತಿರುಗಿಸಿದ್ದು ಇದೇವೇಳೆ ಅತೀ ವೇಗದಿಂದ ಬಂದ ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ.

ಘಟನೆಯಿಂದ ಮನಶರ್ ತಂಙಳ್ ರವರ ಪತ್ನಿ ಮತ್ತು ಮಕ್ಕಳು ಗಾಯಗೊಂಡಿದ್ದಾರೆ.

Related posts

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!