September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾರುಗಳ ನಡುವೆ ಅಪಘಾತ:

ಬೆಳ್ತಂಗಡಿ: ಬಂಟ್ವಾಳದ ಎನ್.ಸಿ ರೋಡ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಗೇರುಕಟ್ಟೆ ಮನಶರ್ ಶಾಲೆಯ ವಿದ್ವಾಂಸ ಉಮರ್ ಅಸ್ಸಖಾಫ್ ಮನಶರ್ ತಂಙಳರ ಕುಟುಂಬ ಗಾಯಗೊಂಡ ಘಟನೆ ಫೆ.9ರಂದು ನಡೆದಿದೆ.

ಗುರುವಾಯನಕೆರೆ ಕಡೆಯಿಂದ ಮಂಗಳೂರು ಕಡೆ ಸಂಚರಿಸುತ್ತಿದ್ದ ಮನಶರ್ ತಂಙಳರ ಕಾರು ಪೆಟ್ರೋಲ್ ಪಂಪ್ ಕಡೆ ತಿರುಗಿಸಿದ್ದು ಇದೇವೇಳೆ ಅತೀ ವೇಗದಿಂದ ಬಂದ ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ.

ಘಟನೆಯಿಂದ ಮನಶರ್ ತಂಙಳ್ ರವರ ಪತ್ನಿ ಮತ್ತು ಮಕ್ಕಳು ಗಾಯಗೊಂಡಿದ್ದಾರೆ.

Related posts

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ

Suddi Udaya

‘ಕರ್ಂಗೋಲು ಕಂಗುಲು’ ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ‘ಕುದ್ಕಬಚ್ಚಿರೆ’ ಕಥಾ ಸಂಕಲನ ಬಿಡುಗಡೆ

Suddi Udaya

ಶಾಸಕ ಹರೀಶ್ ಪೂಂಜಾರವರ ಮುತುವರ್ಜಿಯಿಂದ ಗರ್ಡಾಡಿ ಪೊಂಜಿಲ ರಸ್ತೆಗೆ ರೂ.10 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ಕಾಮಗಾರಿ

Suddi Udaya

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya
error: Content is protected !!