30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

ಬೆಳ್ತಂಗಡಿ : ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತೃತೀಯ ಸ್ಥಾನ ಪಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಕವ್ವಾಲಿ ವಿದ್ಯಾರ್ಥಿಗಳಾದ 9ನೇ ತರಗತಿಯ ಅನಘ ಮರಾಠೆ, ಸಹನಾ ಆಚಾರ್ಯ, ಜೈದೀಪ್ ಗೌಡ, ಶ್ರೀವಿನೀತ್, ಎಂಟನೇ ತರಗತಿಯ ವಿದ್ಯಾರ್ಥಿಗಳಾದ ಶ್ರೀರಕ್ಷ, ಹಾಗೂ ನಿಧಿಶ್ ಇವರು ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ, ದಕ್ಷಿಣ ಕನ್ನಡವನ್ನು ಪ್ರತಿನಿಧಿಸಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದೊಂದಿಗೆ ಶಿಕ್ಷಕಿ ಸುಮಲತಾ ತರಬೇತಿಯನ್ನು ನೀಡಿರುತ್ತಾರೆ.

Related posts

ಬಂದಾರು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya

ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ

Suddi Udaya

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

Suddi Udaya
error: Content is protected !!