37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

ಬೆಳ್ತಂಗಡಿ : ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತೃತೀಯ ಸ್ಥಾನ ಪಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಕವ್ವಾಲಿ ವಿದ್ಯಾರ್ಥಿಗಳಾದ 9ನೇ ತರಗತಿಯ ಅನಘ ಮರಾಠೆ, ಸಹನಾ ಆಚಾರ್ಯ, ಜೈದೀಪ್ ಗೌಡ, ಶ್ರೀವಿನೀತ್, ಎಂಟನೇ ತರಗತಿಯ ವಿದ್ಯಾರ್ಥಿಗಳಾದ ಶ್ರೀರಕ್ಷ, ಹಾಗೂ ನಿಧಿಶ್ ಇವರು ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ, ದಕ್ಷಿಣ ಕನ್ನಡವನ್ನು ಪ್ರತಿನಿಧಿಸಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದೊಂದಿಗೆ ಶಿಕ್ಷಕಿ ಸುಮಲತಾ ತರಬೇತಿಯನ್ನು ನೀಡಿರುತ್ತಾರೆ.

Related posts

ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕ ಚಾಂಪಿಯನ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೇಂದ್ರ ತೆರೆಯಬೇಕೆಂದು ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

Suddi Udaya

ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ

Suddi Udaya

ಬೆಳ್ತಂಗಡಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಡಾ| ಬಿ. ಆರ್. ಅಂಬೇಡ್ಕರ್ ಜಯಂತಿ ಅಚರಣೆ

Suddi Udaya
error: Content is protected !!