July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

ಬೆಳ್ತಂಗಡಿ : ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತೃತೀಯ ಸ್ಥಾನ ಪಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಕವ್ವಾಲಿ ವಿದ್ಯಾರ್ಥಿಗಳಾದ 9ನೇ ತರಗತಿಯ ಅನಘ ಮರಾಠೆ, ಸಹನಾ ಆಚಾರ್ಯ, ಜೈದೀಪ್ ಗೌಡ, ಶ್ರೀವಿನೀತ್, ಎಂಟನೇ ತರಗತಿಯ ವಿದ್ಯಾರ್ಥಿಗಳಾದ ಶ್ರೀರಕ್ಷ, ಹಾಗೂ ನಿಧಿಶ್ ಇವರು ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ, ದಕ್ಷಿಣ ಕನ್ನಡವನ್ನು ಪ್ರತಿನಿಧಿಸಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದೊಂದಿಗೆ ಶಿಕ್ಷಕಿ ಸುಮಲತಾ ತರಬೇತಿಯನ್ನು ನೀಡಿರುತ್ತಾರೆ.

Related posts

ರಾಜ್ಯಮಟ್ಟದ ಕರಾಟೆ: ಕಾಯರ್ತಡ್ಕ ದಿವ್ಯಜ್ಯೋತಿ ಆಂ.ಮಾ. ಶಾಲೆಯ ಅಡ್ಲಿನ್ ಎಲಿಜಬೆತ್ ಜೆರಿನ್ ಗೆ ಚಿನ್ನದ ಪದಕ

Suddi Udaya

ಚಿನ್ನಯ್ಯ ಸಹೋದರಿ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ಉಜಿರೆ ಅನುಗ್ರಹ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಟುವಟಿಕೆ

Suddi Udaya

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

Suddi Udaya

ಸಂತ ತೆರೇಸಾ ಸಂಯುಕ್ತ ಪ.ಪೂ. ಕಾಲೇಜಿನಲ್ಲಿ ಶಾಲಾ ಮಂತ್ರಿ ಮಂಡಲದ ಉದ್ಘಾಟನಾ ಸಮಾರಂಭ

Suddi Udaya

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya
error: Content is protected !!