September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದ ವತಿಯಿಂದ ವೀಲ್ ಚಯರ್ ವಿತರಣೆ

ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರದಿಂದ ಮಾಶಾಸನ ಸಿಗುತ್ತಿರುವ ಬಡ ಕುಟುಂಬ ಅಪ್ಪಿ ಪೂಜಾರ್ತಿ ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ವೈದ್ಯಕೀಯ ಖರ್ಚಿಗಾಗಿ ಕ್ಷೇತ್ರದಿಂದ ಮಂಜೂರಾದ 20000 ಮೊತ್ತ ಹಾಗೂ ಕಾಮೋಡೋ ವೀಲ್ ಚಯರ್ ಅನ್ನು ಕೇಳದಪೇಟೆ ಒಕ್ಕೂಟದ ಅಧ್ಯಕ್ಷರು ರಾಘವೇಂದ್ರ ದೇವಾಡಿಗ , ಉಪಾಧ್ಯಕ್ಷರು ಶ್ರೀಮತಿ ಚಿತ್ರ ಇವರು ವಿತರಿಸಿದರು.,

ವಲಯ ಮೇಲ್ವಿಚಾರಕಿ ಶ್ರೀಮತಿ ವೀಣಾ ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ಪೂರ್ಣಿಮಾ ಸೇವಾಪ್ರತಿನಿಧಿಗಳಾದ ಅಕ್ಷತಾ, ಶಶಿಕಲಾ,ಕಛೇರಿ ಸಿಬ್ಬಂದಿ ರವಿ ಇವರು ಉಪಸ್ಥಿತರಿದ್ದರು.

Related posts

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ರಬ್ಬರ್ ಟ್ಯಾಪರ್ಸ್ ಮತ್ತು ಕೃಷಿ ಮಜ್ದೂರ್ ಸಂಘದ ಸಭೆ: ನೂತನ ಸಮಿತಿ ರಚನೆ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

Suddi Udaya
error: Content is protected !!