25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದ ವತಿಯಿಂದ ವೀಲ್ ಚಯರ್ ವಿತರಣೆ

ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರದಿಂದ ಮಾಶಾಸನ ಸಿಗುತ್ತಿರುವ ಬಡ ಕುಟುಂಬ ಅಪ್ಪಿ ಪೂಜಾರ್ತಿ ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ವೈದ್ಯಕೀಯ ಖರ್ಚಿಗಾಗಿ ಕ್ಷೇತ್ರದಿಂದ ಮಂಜೂರಾದ 20000 ಮೊತ್ತ ಹಾಗೂ ಕಾಮೋಡೋ ವೀಲ್ ಚಯರ್ ಅನ್ನು ಕೇಳದಪೇಟೆ ಒಕ್ಕೂಟದ ಅಧ್ಯಕ್ಷರು ರಾಘವೇಂದ್ರ ದೇವಾಡಿಗ , ಉಪಾಧ್ಯಕ್ಷರು ಶ್ರೀಮತಿ ಚಿತ್ರ ಇವರು ವಿತರಿಸಿದರು.,

ವಲಯ ಮೇಲ್ವಿಚಾರಕಿ ಶ್ರೀಮತಿ ವೀಣಾ ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ಪೂರ್ಣಿಮಾ ಸೇವಾಪ್ರತಿನಿಧಿಗಳಾದ ಅಕ್ಷತಾ, ಶಶಿಕಲಾ,ಕಛೇರಿ ಸಿಬ್ಬಂದಿ ರವಿ ಇವರು ಉಪಸ್ಥಿತರಿದ್ದರು.

Related posts

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya

ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya

ಜು. 15: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಚಾರ್ಮಾಡಿ ಹಾಗೂ ಮಿತ್ತಬಾಗಿಲು ಗ್ರಾ.ಪಂ.ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya
error: Content is protected !!