17.6 C
ಪುತ್ತೂರು, ಬೆಳ್ತಂಗಡಿ
February 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

ಬೆಳ್ತಂಗಡಿ : ಅಳದಂಗಡಿಯ ಸಮೀಪ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಫೆ.7 ರಂದು ಮುಂಡೂರು ನಿವಾಸಿ ರಮಣಿ ರವರ ಚಿನ್ನದ ಬ್ರಾಸ್ ಲೆಟ್ ಕಳೆದು ಹೋಗಿದ್ದು ಫೆ.9 ರಂದು ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕದಿಂದ ಮೇಲಂತಬೆಟ್ಟು ಬಳಿ ಪತ್ತೆಯಾಗಿದೆ.

ಮುಂಡೂರು ನಿವಾಸಿ ರಮಣಿಯ ರವರು ಫೆ,.7ರಂದು ಅಳದಂಗಡಿ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ಕಳೆದು ಕೊಂಡಿದ್ದ ಚಿನ್ನದ ಬ್ರಾಸ್ ಲೆಟ್ ಅಂದು ಹುಡುಕಾಡಿದರು ಪತ್ತೆಯಾಗಲಿಲ್ಲ , ಈ ವೇಳೆ ಚಿನ್ನದ ಬ್ರಾಸ್ ಲೆಟ್ ಸಿಕ್ಕಿ ದ್ದರೆ ಅಳದಂಗಡಿ ಸತ್ಯದೇವತೆಗೆ ಅಗೇಲು ಕೊಡುವುದಾಗಿ ಹರಕೆ ಹೊತ್ತುಕೊಂಡಿದ್ದರು. ಹರಕೆ ಹೊತ್ತ ಫಲದಿಂದ ಫೆ.9 ರಂದು ಚಿನ್ನದ ಬ್ರಾಸ್ ಲೆಟ್ ಪತ್ತೆಯಾಗಿದೆ ಎಂದು ರಮಣಿ ರವರು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲರವರಿಗೆ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

Suddi Udaya

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ -ಚಾರ್ಮಾಡಿ ಅವೈಜ್ಞಾನಿಕ ಕಾಮಗಾರಿಯಿಂದ ಬೇಸತ್ತ ನಾಗರಿಕರು

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

Suddi Udaya

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!