23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

ಬೆಳ್ತಂಗಡಿ : ಅಳದಂಗಡಿಯ ಸಮೀಪ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಫೆ.7 ರಂದು ಮುಂಡೂರು ನಿವಾಸಿ ರಮಣಿ ರವರ ಚಿನ್ನದ ಬ್ರಾಸ್ ಲೆಟ್ ಕಳೆದು ಹೋಗಿದ್ದು ಫೆ.9 ರಂದು ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕದಿಂದ ಮೇಲಂತಬೆಟ್ಟು ಬಳಿ ಪತ್ತೆಯಾಗಿದೆ.

ಮುಂಡೂರು ನಿವಾಸಿ ರಮಣಿಯ ರವರು ಫೆ,.7ರಂದು ಅಳದಂಗಡಿ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ಕಳೆದು ಕೊಂಡಿದ್ದ ಚಿನ್ನದ ಬ್ರಾಸ್ ಲೆಟ್ ಅಂದು ಹುಡುಕಾಡಿದರು ಪತ್ತೆಯಾಗಲಿಲ್ಲ , ಈ ವೇಳೆ ಚಿನ್ನದ ಬ್ರಾಸ್ ಲೆಟ್ ಸಿಕ್ಕಿ ದ್ದರೆ ಅಳದಂಗಡಿ ಸತ್ಯದೇವತೆಗೆ ಅಗೇಲು ಕೊಡುವುದಾಗಿ ಹರಕೆ ಹೊತ್ತುಕೊಂಡಿದ್ದರು. ಹರಕೆ ಹೊತ್ತ ಫಲದಿಂದ ಫೆ.9 ರಂದು ಚಿನ್ನದ ಬ್ರಾಸ್ ಲೆಟ್ ಪತ್ತೆಯಾಗಿದೆ ಎಂದು ರಮಣಿ ರವರು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲರವರಿಗೆ ತಿಳಿಸಿದ್ದಾರೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

Suddi Udaya
error: Content is protected !!