25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

ಬೆಳ್ತಂಗಡಿ : ಅಳದಂಗಡಿಯ ಸಮೀಪ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಫೆ.7 ರಂದು ಮುಂಡೂರು ನಿವಾಸಿ ರಮಣಿ ರವರ ಚಿನ್ನದ ಬ್ರಾಸ್ ಲೆಟ್ ಕಳೆದು ಹೋಗಿದ್ದು ಫೆ.9 ರಂದು ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕದಿಂದ ಮೇಲಂತಬೆಟ್ಟು ಬಳಿ ಪತ್ತೆಯಾಗಿದೆ.

ಮುಂಡೂರು ನಿವಾಸಿ ರಮಣಿಯ ರವರು ಫೆ,.7ರಂದು ಅಳದಂಗಡಿ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ಕಳೆದು ಕೊಂಡಿದ್ದ ಚಿನ್ನದ ಬ್ರಾಸ್ ಲೆಟ್ ಅಂದು ಹುಡುಕಾಡಿದರು ಪತ್ತೆಯಾಗಲಿಲ್ಲ , ಈ ವೇಳೆ ಚಿನ್ನದ ಬ್ರಾಸ್ ಲೆಟ್ ಸಿಕ್ಕಿ ದ್ದರೆ ಅಳದಂಗಡಿ ಸತ್ಯದೇವತೆಗೆ ಅಗೇಲು ಕೊಡುವುದಾಗಿ ಹರಕೆ ಹೊತ್ತುಕೊಂಡಿದ್ದರು. ಹರಕೆ ಹೊತ್ತ ಫಲದಿಂದ ಫೆ.9 ರಂದು ಚಿನ್ನದ ಬ್ರಾಸ್ ಲೆಟ್ ಪತ್ತೆಯಾಗಿದೆ ಎಂದು ರಮಣಿ ರವರು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲರವರಿಗೆ ತಿಳಿಸಿದ್ದಾರೆ.

Related posts

ಮಚ್ಚಿನ ಬೂತ್ ಸಂಖ್ಯೆ 181, 182, 183ರ ಮತಗಟ್ಟೆಗೆ ಆರ್‌ಎಸ್‌ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಪ್ರಶಸ್ತಿ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾ.ಪಂ. ವತಿಯಿಂದ ಸನ್ಮಾನ

Suddi Udaya

2024-25ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಶಿಶಿಲ: ಮುಚ್ಚಿರಡ್ಕ ನಿವಾಸಿ ನೀಲಮ್ಮ ನಿಧನ

Suddi Udaya
error: Content is protected !!