September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

ಬೆಳ್ತಂಗಡಿ : ಅಳದಂಗಡಿಯ ಸಮೀಪ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಫೆ.7 ರಂದು ಮುಂಡೂರು ನಿವಾಸಿ ರಮಣಿ ರವರ ಚಿನ್ನದ ಬ್ರಾಸ್ ಲೆಟ್ ಕಳೆದು ಹೋಗಿದ್ದು ಫೆ.9 ರಂದು ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕದಿಂದ ಮೇಲಂತಬೆಟ್ಟು ಬಳಿ ಪತ್ತೆಯಾಗಿದೆ.

ಮುಂಡೂರು ನಿವಾಸಿ ರಮಣಿಯ ರವರು ಫೆ,.7ರಂದು ಅಳದಂಗಡಿ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ಕಳೆದು ಕೊಂಡಿದ್ದ ಚಿನ್ನದ ಬ್ರಾಸ್ ಲೆಟ್ ಅಂದು ಹುಡುಕಾಡಿದರು ಪತ್ತೆಯಾಗಲಿಲ್ಲ , ಈ ವೇಳೆ ಚಿನ್ನದ ಬ್ರಾಸ್ ಲೆಟ್ ಸಿಕ್ಕಿ ದ್ದರೆ ಅಳದಂಗಡಿ ಸತ್ಯದೇವತೆಗೆ ಅಗೇಲು ಕೊಡುವುದಾಗಿ ಹರಕೆ ಹೊತ್ತುಕೊಂಡಿದ್ದರು. ಹರಕೆ ಹೊತ್ತ ಫಲದಿಂದ ಫೆ.9 ರಂದು ಚಿನ್ನದ ಬ್ರಾಸ್ ಲೆಟ್ ಪತ್ತೆಯಾಗಿದೆ ಎಂದು ರಮಣಿ ರವರು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲರವರಿಗೆ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ

Suddi Udaya

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷಗಳ ಕಾಲ ಜಿಲ್ಲೆಯಿಂದ ಗಡಿಪಾರು

Suddi Udaya

ಗಾಳಿ ಮಳೆಗೆ ಮನೆ ಹಾನಿಗೊಂಡ ಕುಟುಂಬಗಳಿಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ: ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ತರಬೇತಿ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ

Suddi Udaya
error: Content is protected !!