35 C
ಪುತ್ತೂರು, ಬೆಳ್ತಂಗಡಿ
February 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ರಾಡಿ : ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ನಿಧನ

ಕೊಕ್ರಾಡಿ ಗ್ರಾಮದ ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ( 57 ವರ್ಷ) ರವರು ಫೆ.9ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.

ಮೃತರು ತಾಯಿ ನೇತ್ರಾವತಿ, ಪತ್ನಿ ವಿನಯ, ಪುತ್ರರಾದ ಸುಜ್ಞಾನ್ ಜೈನ್ (ಜೈನ್ ಕ್ಯಾಟರಿಂಗ್ ಅಂಡಿಂಜೆ), ಸುಧೀಶ್, ಪುತ್ರಿ ಸುಜಯ ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.

Related posts

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

Suddi Udaya

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya

ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಸಮಾಲೋಚನ ಸಭೆ

Suddi Udaya

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!