25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ರಾಡಿ : ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ನಿಧನ

ಕೊಕ್ರಾಡಿ ಗ್ರಾಮದ ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ( 57 ವರ್ಷ) ರವರು ಫೆ.9ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.

ಮೃತರು ತಾಯಿ ನೇತ್ರಾವತಿ, ಪತ್ನಿ ವಿನಯ, ಪುತ್ರರಾದ ಸುಜ್ಞಾನ್ ಜೈನ್ (ಜೈನ್ ಕ್ಯಾಟರಿಂಗ್ ಅಂಡಿಂಜೆ), ಸುಧೀಶ್, ಪುತ್ರಿ ಸುಜಯ ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Suddi Udaya

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya

ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ ಪ್ರದಾನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಣಿಯೂರು ವಲಯದ ಮೈರೋಲ್ತಡ್ಕ, ಮೊಗ್ರು, ಬಂದಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!