25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ರಾಡಿ : ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ನಿಧನ

ಕೊಕ್ರಾಡಿ ಗ್ರಾಮದ ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ( 57 ವರ್ಷ) ರವರು ಫೆ.9ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.

ಮೃತರು ತಾಯಿ ನೇತ್ರಾವತಿ, ಪತ್ನಿ ವಿನಯ, ಪುತ್ರರಾದ ಸುಜ್ಞಾನ್ ಜೈನ್ (ಜೈನ್ ಕ್ಯಾಟರಿಂಗ್ ಅಂಡಿಂಜೆ), ಸುಧೀಶ್, ಪುತ್ರಿ ಸುಜಯ ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.

Related posts

ಕುಂಟಿನಿ ಎಸ್.ಬಿ.ಎಸ್ ಚುನಾವಣೆ: ಅಧ್ಯಕ್ಷರಾಗಿ ಮುಹಮ್ಮದ್ ಉವೈಸ್ ಆಯ್ಕೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಗೆ ಶೇ. 86.84 ಫಲಿತಾಂಶ

Suddi Udaya

ಕರ್ನೋಡಿ ಸ.ಉ.ಹಿ.ಪ್ರಾ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಶಾಸಕರಿಗೆ ಮನವಿ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ: 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90 ಅಧಿಕ ಪರ್ಸೆಂಟೈಲ್ ಪಡೆದ ದಾಖಲೆ

Suddi Udaya
error: Content is protected !!