25.8 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೋಟ್ಯಾನ್ ಸದಸ್ಯರಾಗಿ, ರವೀಂದ್ರ ಬಿ ಅಮೀನ್, ಪ್ರಶಾಂತ , ಶ್ರೀಮತಿ ಗಿರಿಜಾ ಶೆಟ್ಟಿ, ಅನಿತಾ, ವಸಂತ ಬಿ ಬಂಗೇರ , ರಾಮಣ್ಣಗೌಡ ,ಶ್ರೀನಿವಾಸ ಪೈ ಮತ್ತು ಪ್ರಧಾನ ಅರ್ಚಕರಾಗಿ ಗಣೇಶ್ ಭಟ್ ನಂದಿ ಬೆಟ್ಟ ನೇಮಕವಾಗಿದ್ದಾರೆ. ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ, ಕಾಶಿಪಟ್ಣ ಗ್ರಾಮ ಆಡಳಿತ ಅಧಿಕಾರಿ, ಸುಜಿತ್ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಸಿಎ ಪರೀಕ್ಷೆಯಲ್ಲಿ ಕಿನ್ನಿಗೋಳಿ ರಾಹುಲ್ ಉತ್ತೀರ್ಣ

Suddi Udaya

ಜ.2: ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆ ಹಾಗೂ ಪುರಸ್ಕಾರ ಸಮಾರಂಭ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿ ಭೇಟಿ

Suddi Udaya

ಕರಾಟೆ ಚಾಂಪಿಯನ್ ಶಿಪ್: ಸೇಕ್ರೆಡ್ ಹಾರ್ಟ್ ಆಂ. ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!