23.8 C
ಪುತ್ತೂರು, ಬೆಳ್ತಂಗಡಿ
June 7, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೋಟ್ಯಾನ್ ಸದಸ್ಯರಾಗಿ, ರವೀಂದ್ರ ಬಿ ಅಮೀನ್, ಪ್ರಶಾಂತ , ಶ್ರೀಮತಿ ಗಿರಿಜಾ ಶೆಟ್ಟಿ, ಅನಿತಾ, ವಸಂತ ಬಿ ಬಂಗೇರ , ರಾಮಣ್ಣಗೌಡ ,ಶ್ರೀನಿವಾಸ ಪೈ ಮತ್ತು ಪ್ರಧಾನ ಅರ್ಚಕರಾಗಿ ಗಣೇಶ್ ಭಟ್ ನಂದಿ ಬೆಟ್ಟ ನೇಮಕವಾಗಿದ್ದಾರೆ. ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ, ಕಾಶಿಪಟ್ಣ ಗ್ರಾಮ ಆಡಳಿತ ಅಧಿಕಾರಿ, ಸುಜಿತ್ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ರವರ ನೇತೃತ್ವದಲ್ಲಿ ಮುದರಂಗಡಿಯಲ್ಲಿ ಸನ್ಮಾನ

Suddi Udaya

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya
error: Content is protected !!