29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

ಬಂದಾರು : ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನ ದಲ್ಲಿ ನಡೆಯುವ ವಾರ್ಷಿಕ ಕಾಲಾವಧಿ ನೇಮೋತ್ಸವ ಕಾರ್ಯಕ್ರಮಕ್ಕೆ ಯುವ ಉದ್ಯಮಿಗಳಾದ ಕಿರಣ್ ಚಂದ್ರ ಡಿ ಪುಷ್ಪಗಿರಿ, ಬೆಂಗಳೂರು ಇವರು ಆಗಮಿಸಿ ದೈವದ ಆಶೀರ್ವಾದ ಪಡೆದು ಗಂಧ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಪದ್ಮುಂಜ ಸಿ. ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ಬಂದಾರು ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ವಕೀಲರಾದ ಉದಯ ಕುಮಾರ್ ಬಿ.ಕೆ, ಬಂದಾರು ಪಂಚಾಯತ್ ಸದಸ್ಯರಾದ ಚೇತನ್ ಗೌಡ, ಶ್ರೀ ಕ್ಷೇತ್ರ ಪಾಣೆಕಲ್ಲು ದೈವಸ್ಥಾನದ ಆಡಳಿತ ಮೊಕ್ತೇಸರರಾದ ಸೂರ್ಯನಾರಾಯಣ ಕುಡುಮತ್ತಾಯ, ನೇಮೋತ್ಸವ ಸಮಿತಿ ಅಧ್ಯಕ್ಷ ಲಿಂಗಪ್ಪ ಗೌಡ ಪೋಯ್ಯೋಲೆ, ಕಾರ್ಯದರ್ಶಿ ಗಣೇಶ್ ಗೌಡ ಪುಯಿಲ, ಸಮಿತಿಯ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya

ಸವಣಾಲು : ನೊಣಯ್ಯ ನಾಯ್ಕರವರ ಮನೆ ಹಿಂಭಾಗ ಗುಡ್ಡ ಕುಸಿತ: ಗ್ರಾ.ಪಂ. ನಿಂದ ಅಪಾಯಕಾರಿ ಮರ ತೆರವು

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡಗಾಡು ಓಟ

Suddi Udaya
error: Content is protected !!