20 C
ಪುತ್ತೂರು, ಬೆಳ್ತಂಗಡಿ
February 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

ಬಂದಾರು : ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನ ದಲ್ಲಿ ನಡೆಯುವ ವಾರ್ಷಿಕ ಕಾಲಾವಧಿ ನೇಮೋತ್ಸವ ಕಾರ್ಯಕ್ರಮಕ್ಕೆ ಯುವ ಉದ್ಯಮಿಗಳಾದ ಕಿರಣ್ ಚಂದ್ರ ಡಿ ಪುಷ್ಪಗಿರಿ, ಬೆಂಗಳೂರು ಇವರು ಆಗಮಿಸಿ ದೈವದ ಆಶೀರ್ವಾದ ಪಡೆದು ಗಂಧ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಪದ್ಮುಂಜ ಸಿ. ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ಬಂದಾರು ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ವಕೀಲರಾದ ಉದಯ ಕುಮಾರ್ ಬಿ.ಕೆ, ಬಂದಾರು ಪಂಚಾಯತ್ ಸದಸ್ಯರಾದ ಚೇತನ್ ಗೌಡ, ಶ್ರೀ ಕ್ಷೇತ್ರ ಪಾಣೆಕಲ್ಲು ದೈವಸ್ಥಾನದ ಆಡಳಿತ ಮೊಕ್ತೇಸರರಾದ ಸೂರ್ಯನಾರಾಯಣ ಕುಡುಮತ್ತಾಯ, ನೇಮೋತ್ಸವ ಸಮಿತಿ ಅಧ್ಯಕ್ಷ ಲಿಂಗಪ್ಪ ಗೌಡ ಪೋಯ್ಯೋಲೆ, ಕಾರ್ಯದರ್ಶಿ ಗಣೇಶ್ ಗೌಡ ಪುಯಿಲ, ಸಮಿತಿಯ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

Suddi Udaya

ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ

Suddi Udaya

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲ: ವಿಧಾನಪರಿಷತ್ ಶಾಸಕ ಕೆ‌.ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya
error: Content is protected !!