23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ ನಿಧನ

ನಿಡ್ಲೆ : ಇಲ್ಲಿಯ ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ (52 ವ.) ರವರು ಅಸೌಖ್ಯದಿಂದ ಫೆ.10ರಂದು ನಿಧನರಾದರು.

ಆರ್ ಎಸ್ ಎಸ್ ಕಾರ್ಯಕರ್ತರಾಗಿ, ಪಿಗ್ಮಿ ಕಲೆಕ್ಟರ್ ರಾಗಿ, ಬರೆಂಗಾಯ ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಇವರು ಪ್ರಸ್ತುತ ಸುರಭಿ ಕ್ಯಾಂಟೀನ್ ನಡೆಸುತ್ತಿದ್ದರು.

ಮೃತರು ಪತ್ನಿ, ಪುತ್ರ, ಪುತ್ರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆ: ಅನಾಲಿಟಿಕಲ್‌ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಿಮಲ್ ನಿಲ್ಮಾ ರೊಡ್ರಿಗಸ್ ರವರಿಗೆ ಪ್ರಥಮ ರ್ಯಂಕ್

Suddi Udaya

ಸುದ್ದಿ ಉದಯ ಪತ್ರಿಕೆ ಪ್ರಯೋಜಿಸಿರುವ ದೀಪಾವಳಿ ವಿಶೇಷಾಂಕ ಚಿತ್ರಕಲೆ ಸ್ಪರ್ಧೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶ್ರಾವ್ಯ ದ್ವಿತೀಯ ಸ್ಥಾನ

Suddi Udaya

ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿ : ಪ್ರತಾಪ್ ಸಿಂಹ ನಾಯಕ್

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಎ.13 ರಿಂದ ಶ್ರೀ ಕ್ಷೇತ್ರ ಎನೋ೯ಡಿ ನೇಮೋತ್ಸವ ಆರಂಭ: ಎ.19 : ಧರ್ಮ ದೈವ ಅಣ್ಣಪ್ಪ ಸ್ವಾಮಿ , ಗಡಿ ಮೊಗೇರ ದೈವ ಗಳಾದ ಶ್ರೀ ಮುದ್ದ ಕಳಲ,, ದೇವಿ ಸ್ವರೂಪಿಣಿ ಶ್ರೀ ತನ್ನಿ ಮಾನಿಗ, ಸ್ವಾಮಿ ಕೊರಗಜ್ಜ ಹಾಗೂ ಎರ್ನೋ ಡಿ ಗುಳಿಗ ದೈವದ ನೇಮೋ ತ್ಸವ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸರಳ ನಿಧನ

Suddi Udaya
error: Content is protected !!