24 C
ಪುತ್ತೂರು, ಬೆಳ್ತಂಗಡಿ
June 8, 2025
Uncategorized

ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ ನಿಧನ

ನಿಡ್ಲೆ : ಇಲ್ಲಿಯ ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ (52 ವ.) ರವರು ಅಸೌಖ್ಯದಿಂದ ಫೆ.10ರಂದು ನಿಧನರಾದರು.

ಆರ್ ಎಸ್ ಎಸ್ ಕಾರ್ಯಕರ್ತರಾಗಿ, ಪಿಗ್ಮಿ ಕಲೆಕ್ಟರ್ ರಾಗಿ, ಬರೆಂಗಾಯ ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಇವರು ಪ್ರಸ್ತುತ ಸುರಭಿ ಕ್ಯಾಂಟೀನ್ ನಡೆಸುತ್ತಿದ್ದರು.

ಮೃತರು ಪತ್ನಿ, ಪುತ್ರ, ಪುತ್ರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸಂತ ಅಂತೋನಿ ಪದವಿ ಕಾಲೇಜು ಹಾಗೂ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲಾ ಸಂಭ್ರಮ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

Suddi Udaya

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಕಾಳಜಿಯ ಯಶಸ್ವೀ ಪ್ರಯೋಗಗಳು

Suddi Udaya

ಉಜಿರೆ ಮೋಹನ್ ಕುಮಾರ್ ಮಾಲಕತ್ವದ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya
error: Content is protected !!