July 23, 2026
Uncategorized

ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ ನಿಧನ

ನಿಡ್ಲೆ : ಇಲ್ಲಿಯ ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ (52 ವ.) ರವರು ಅಸೌಖ್ಯದಿಂದ ಫೆ.10ರಂದು ನಿಧನರಾದರು.

ಆರ್ ಎಸ್ ಎಸ್ ಕಾರ್ಯಕರ್ತರಾಗಿ, ಪಿಗ್ಮಿ ಕಲೆಕ್ಟರ್ ರಾಗಿ, ಬರೆಂಗಾಯ ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಇವರು ಪ್ರಸ್ತುತ ಸುರಭಿ ಕ್ಯಾಂಟೀನ್ ನಡೆಸುತ್ತಿದ್ದರು.

ಮೃತರು ಪತ್ನಿ, ಪುತ್ರ, ಪುತ್ರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಖಂಡನೆ: ಜಿಲ್ಲಾ ಬಂದ್‌ಗೆ ಹಿಂದೂ ಸಂಘಟನೆಗಳ ಕರೆ : ಬೆಳ್ತಂಗಡಿ ತಾಲೂಕಿನ ಪೇಟೆಗಳಲ್ಲಿ ಭಾಗಶಃ ಅಂಗಡಿ-ಮುಂಗಟ್ಟುಗಳು ಬಂದ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸತ್ಯನಪಲ್ಕೆ ಶಾಲೆ ಮಕ್ಕಳಿಗೆ ಊಟದ ತಟ್ಟೆ ವಿತರಣೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಪಣಕಜೆಯ ಸಬರಬೈಲು ಎಂಬಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್

Suddi Udaya
error: Content is protected !!