23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಆಯ್ಕೆ

ಬಳಂಜ: ಸರಕಾರಿ ಉನ್ನತಿಕರೀಸಿದ ಹಿರಿಯ ಪ್ರಾಥಮಿಕ ಹಾಗೂ ಪ್ರೌಡೆ ಶಾಲೆ ಬಳಂಜ ಇದರ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ ಆಯ್ಕೆಯಾದರು.

ಬಳಂಜ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹರೀಶ್ ಅವರನ್ನು ಆಯ್ಕೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ, ಶಿಕ್ಷಣ ಟ್ರಸ್ಟ್ ಪ್ರ.ಕಾರ್ಯದರ್ಶಿ ರತ್ನರಾಜ್ ಜೈನ್, ಟ್ರಸ್ಟಿ ರಾಕೇಶ್ ಹೆಗ್ಡೆ ಬಳಂಜ ಹಾಗೂ ಹಳೆ ವಿದ್ಯಾರ್ಥಿಗಳಾದ ದಿನೇಶ್ ಪಿ‌ಕೆ, ರವೀಂದ್ರ ಬಿ‌ ಅಮೀನ್, ಸತೀಶ್ ಕೆ, ಸುರೇಶ್ ಪೂಜಾರಿ ಹೇವ, ಅಶ್ವಿನ್ ಬಿ.ಕೆ, ಹರೀಶ್ ಶೆಟ್ಟಿ ಬರಮೇಲು, ಪುರಂದರ ಪೆರಾಜೆ, ಸತೀಶ್ ದೇವಾಡಿಗ ಹಾಗೂ ಹಳೆ ವಿದ್ಯಾರ್ಥಿಗಳು ಹಾಜರಿದ್ದರು‌.

Related posts

ಎಸ್.ಎಮ್.ಎ. ಉಜಿರೆ ರೀಜನಲ್ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

Suddi Udaya

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya

ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

Suddi Udaya
error: Content is protected !!