September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಕುಂಬಾರ ಸೇವಾ ಸಂಘ ವತಿಯಿಂದ ಆಯೋಜಿಸಿದ ಮಹಮ್ಮಾಯಿ ಟ್ರೋಫಿ -2025 ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಗೌರವ

ಬಂದಾರು: ಬೆಳ್ತಂಗಡಿ ತಾಲೂಕು ಕುಂಬಾರರ ಸೇವಾ ಸಂಘ (ರಿ.) ಇದರ ವತಿಯಿಂದ ಆಯೋಜಿಸಿದ ಕುಂಬಾರ ಮಾಗಣೆ ಮಟ್ಟದ ಮಹಮ್ಮಾಯಿ ಟ್ರೋಪಿ 2025, 24 ತಂಡಗಳ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ಹಗ್ಗಜಗ್ಗಾಟ ಬೆಳ್ತಂಗಡಿ ತಾಲೂಕು ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ
ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

Suddi Udaya

ಗುಂಡೂರಿ ವಿವೇಕಾನಂದ ಸೇವಾ ಟ್ರಸ್ಟ್‌ನಲ್ಲಿ ಹುಟ್ಟು ಹಬ್ಬ ಮತ್ತು ಸಂಸ್ಮರಣೆ ಕಾರ್ಯಕ್ರಮ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಫೆ11: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ವೈದ್ಯಕೀಯ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ, ನೇತ್ರ ತಪಾಸಣೆ: ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಗೇರುಕಟ್ಟೆ ಮನ್‌ಶರ್ ಕಾಲೇಜು ವತಿಯಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾವನದಲ್ಲಿ ವನಮಹೋತ್ಸವ ಆಚರಣೆ

Suddi Udaya
error: Content is protected !!