22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ

ಬೆಳ್ತಂಗಡಿ: ಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ ಫೆ.10ರಂದು ಬೆಳ್ತಂಗಡಿ ತಾಲೂಕು ಕಚೇರಿ ಆವರಣದಲ್ಲಿ ಧರಣಿ ನಡೆಯಿತು.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಪ್ರದೀಪ್ ಕುಮಾರ್ ಸಿ., ಉಪಾಧ್ಯಕ್ಷೆ ಉಷಾಕಿರಣ್‌ ಸಹಿತ 32 ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸಿದರು.

Related posts

ಬಂದಾರು: ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದನ್ನು ಹಿಂದುರುಗಿಸಿ ಕೊಟ್ಟು ಮಾನವೀಯ ಮೆರೆದ ವಿನಯ್ ನಿವೇದಿತಾ

Suddi Udaya

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಡಿ.25: ಶಿವದರ್ಶನ್ ಆಗ್ರೋ ಇಂಡಸ್ಟ್ರೀಸ್ ಹಂಸಗಿರಿ ವಠಾರದಲ್ಲಿ ‘ನಂದಿ ನಂದಿನಿ’ ಯಕ್ಷಗಾನ ಪ್ರದರ್ಶನ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya
error: Content is protected !!