25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾರುಗಳ ನಡುವೆ ಅಪಘಾತ:

ಬೆಳ್ತಂಗಡಿ: ಬಂಟ್ವಾಳದ ಎನ್.ಸಿ ರೋಡ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಗೇರುಕಟ್ಟೆ ಮನಶರ್ ಶಾಲೆಯ ವಿದ್ವಾಂಸ ಉಮರ್ ಅಸ್ಸಖಾಫ್ ಮನಶರ್ ತಂಙಳರ ಕುಟುಂಬ ಗಾಯಗೊಂಡ ಘಟನೆ ಫೆ.9ರಂದು ನಡೆದಿದೆ.

ಗುರುವಾಯನಕೆರೆ ಕಡೆಯಿಂದ ಮಂಗಳೂರು ಕಡೆ ಸಂಚರಿಸುತ್ತಿದ್ದ ಮನಶರ್ ತಂಙಳರ ಕಾರು ಪೆಟ್ರೋಲ್ ಪಂಪ್ ಕಡೆ ತಿರುಗಿಸಿದ್ದು ಇದೇವೇಳೆ ಅತೀ ವೇಗದಿಂದ ಬಂದ ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ.

ಘಟನೆಯಿಂದ ಮನಶರ್ ತಂಙಳ್ ರವರ ಪತ್ನಿ ಮತ್ತು ಮಕ್ಕಳು ಗಾಯಗೊಂಡಿದ್ದಾರೆ.

Related posts

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya

ಮೈರಲ್ಕೆ ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ಬ್ರಹ್ಮಕಲಶ ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಶುಚಿ-ರುಚಿಯಾದ ಊಟೋಪಚಾರಗಳಿಗೆ ಹೆಸರುವಾಸಿಯಾದ ಶ್ರೀದೇವಿ ಹೋಟೆಲ್ ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!