July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾರುಗಳ ನಡುವೆ ಅಪಘಾತ:

ಬೆಳ್ತಂಗಡಿ: ಬಂಟ್ವಾಳದ ಎನ್.ಸಿ ರೋಡ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಗೇರುಕಟ್ಟೆ ಮನಶರ್ ಶಾಲೆಯ ವಿದ್ವಾಂಸ ಉಮರ್ ಅಸ್ಸಖಾಫ್ ಮನಶರ್ ತಂಙಳರ ಕುಟುಂಬ ಗಾಯಗೊಂಡ ಘಟನೆ ಫೆ.9ರಂದು ನಡೆದಿದೆ.

ಗುರುವಾಯನಕೆರೆ ಕಡೆಯಿಂದ ಮಂಗಳೂರು ಕಡೆ ಸಂಚರಿಸುತ್ತಿದ್ದ ಮನಶರ್ ತಂಙಳರ ಕಾರು ಪೆಟ್ರೋಲ್ ಪಂಪ್ ಕಡೆ ತಿರುಗಿಸಿದ್ದು ಇದೇವೇಳೆ ಅತೀ ವೇಗದಿಂದ ಬಂದ ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ.

ಘಟನೆಯಿಂದ ಮನಶರ್ ತಂಙಳ್ ರವರ ಪತ್ನಿ ಮತ್ತು ಮಕ್ಕಳು ಗಾಯಗೊಂಡಿದ್ದಾರೆ.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಪ್ರೌಢಶಾಲೆ ಮಂಜೂರುಗೊಳಿಸುವಂತೆ ವಿನುತ ಬಂಗೇರ ರವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಮಂಗಳೂರು ಬಿಜೈನಲ್ಲಿ ಸ್ನೇಹ ಲಂಚ್ ಹೋಮ್ ಶುಭಾರಂಭ

Suddi Udaya

ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ರವರಿಗೆ ಗೌರವಾರ್ಪಣೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬಿಜೆಪಿ ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಚಂದ್ರ ದಾಸ್, ಕುಕ್ಕಳ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಆಯ್ಕೆ

Suddi Udaya

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

Suddi Udaya
error: Content is protected !!