25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾರುಗಳ ನಡುವೆ ಅಪಘಾತ:

ಬೆಳ್ತಂಗಡಿ: ಬಂಟ್ವಾಳದ ಎನ್.ಸಿ ರೋಡ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಗೇರುಕಟ್ಟೆ ಮನಶರ್ ಶಾಲೆಯ ವಿದ್ವಾಂಸ ಉಮರ್ ಅಸ್ಸಖಾಫ್ ಮನಶರ್ ತಂಙಳರ ಕುಟುಂಬ ಗಾಯಗೊಂಡ ಘಟನೆ ಫೆ.9ರಂದು ನಡೆದಿದೆ.

ಗುರುವಾಯನಕೆರೆ ಕಡೆಯಿಂದ ಮಂಗಳೂರು ಕಡೆ ಸಂಚರಿಸುತ್ತಿದ್ದ ಮನಶರ್ ತಂಙಳರ ಕಾರು ಪೆಟ್ರೋಲ್ ಪಂಪ್ ಕಡೆ ತಿರುಗಿಸಿದ್ದು ಇದೇವೇಳೆ ಅತೀ ವೇಗದಿಂದ ಬಂದ ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ.

ಘಟನೆಯಿಂದ ಮನಶರ್ ತಂಙಳ್ ರವರ ಪತ್ನಿ ಮತ್ತು ಮಕ್ಕಳು ಗಾಯಗೊಂಡಿದ್ದಾರೆ.

Related posts

ಕಳಿಯ ಗ್ರಾಮದ ಕೊರಂಜ ನಿವಾಸಿ ಜಯಪ್ರಕಾಶ್ ನಿಧನ

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 10 ಡಿವಿಡೆಂಟ್

Suddi Udaya

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ತುಳು ಸಂಸ್ಕೃತಿ ಕುರಿತ ‘ಐಸಿರ’ ಕಾರ್ಯಕ್ರಮ

Suddi Udaya
error: Content is protected !!