35 C
ಪುತ್ತೂರು, ಬೆಳ್ತಂಗಡಿ
February 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದ ವತಿಯಿಂದ ವೀಲ್ ಚಯರ್ ವಿತರಣೆ

ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರದಿಂದ ಮಾಶಾಸನ ಸಿಗುತ್ತಿರುವ ಬಡ ಕುಟುಂಬ ಅಪ್ಪಿ ಪೂಜಾರ್ತಿ ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ವೈದ್ಯಕೀಯ ಖರ್ಚಿಗಾಗಿ ಕ್ಷೇತ್ರದಿಂದ ಮಂಜೂರಾದ 20000 ಮೊತ್ತ ಹಾಗೂ ಕಾಮೋಡೋ ವೀಲ್ ಚಯರ್ ಅನ್ನು ಕೇಳದಪೇಟೆ ಒಕ್ಕೂಟದ ಅಧ್ಯಕ್ಷರು ರಾಘವೇಂದ್ರ ದೇವಾಡಿಗ , ಉಪಾಧ್ಯಕ್ಷರು ಶ್ರೀಮತಿ ಚಿತ್ರ ಇವರು ವಿತರಿಸಿದರು.,

ವಲಯ ಮೇಲ್ವಿಚಾರಕಿ ಶ್ರೀಮತಿ ವೀಣಾ ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ಪೂರ್ಣಿಮಾ ಸೇವಾಪ್ರತಿನಿಧಿಗಳಾದ ಅಕ್ಷತಾ, ಶಶಿಕಲಾ,ಕಛೇರಿ ಸಿಬ್ಬಂದಿ ರವಿ ಇವರು ಉಪಸ್ಥಿತರಿದ್ದರು.

Related posts

ಶಟ್ಲ್ ಬ್ಯಾಡ್ಮಿಂಟನ್ ಶಿವ ಮತ್ತು ಮುನೀರ್ ಮಾಲೀಕತ್ವದ ಎಸ್ಎಂ ಸ್ಮಶರ್ಸ್ ತಂಡ ವಿನ್ನರ್

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಮುಂಡ್ರುಪ್ಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆ ಹಾಗೂ ಯೋಗ ಸಪ್ತಾಹದ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya
error: Content is protected !!