26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದ ವತಿಯಿಂದ ವೀಲ್ ಚಯರ್ ವಿತರಣೆ

ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರದಿಂದ ಮಾಶಾಸನ ಸಿಗುತ್ತಿರುವ ಬಡ ಕುಟುಂಬ ಅಪ್ಪಿ ಪೂಜಾರ್ತಿ ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ವೈದ್ಯಕೀಯ ಖರ್ಚಿಗಾಗಿ ಕ್ಷೇತ್ರದಿಂದ ಮಂಜೂರಾದ 20000 ಮೊತ್ತ ಹಾಗೂ ಕಾಮೋಡೋ ವೀಲ್ ಚಯರ್ ಅನ್ನು ಕೇಳದಪೇಟೆ ಒಕ್ಕೂಟದ ಅಧ್ಯಕ್ಷರು ರಾಘವೇಂದ್ರ ದೇವಾಡಿಗ , ಉಪಾಧ್ಯಕ್ಷರು ಶ್ರೀಮತಿ ಚಿತ್ರ ಇವರು ವಿತರಿಸಿದರು.,

ವಲಯ ಮೇಲ್ವಿಚಾರಕಿ ಶ್ರೀಮತಿ ವೀಣಾ ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ಪೂರ್ಣಿಮಾ ಸೇವಾಪ್ರತಿನಿಧಿಗಳಾದ ಅಕ್ಷತಾ, ಶಶಿಕಲಾ,ಕಛೇರಿ ಸಿಬ್ಬಂದಿ ರವಿ ಇವರು ಉಪಸ್ಥಿತರಿದ್ದರು.

Related posts

ಮರುಮೌಲ್ಯಮಾಪನ ಕಾಯರ್ತಡ್ಕ ಪ್ರೌಢಶಾಲೆ 100% ಫಲಿತಾಂಶ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya
error: Content is protected !!