July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ವತಿಯಿಂದ ಉಡುಪಿ ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಆಮಂತ್ರಣ ಬರಹಗಾರರಿಗೆ ಜಿಲ್ಲಾ ಮಟ್ಟದ ವಿವಿಧ ಆಕರ್ಷಕ ರೀತಿಯ ರಶಪ್ರಶ್ನಾ ಕಾರ್ಯಕ್ರಮ ಫೆ.11 ರಂದು ಏರ್ಪಡಿಸಲಾಗಿತ್ತು.

ಸರೀನ್ ತಾಜ್ ಕಾಶಿಪಟ್ಣ (ಪ್ರಥಮ), ಮಂಜುನಾಥ ಗುಂಡ್ಮಿ ಬ್ರಹ್ಮಾವರ (ದ್ವಿತೀಯ) ಹಾಗೂ ಉಮಾ ಸುನಿಲ್ ಹಾಸನ (ತೃತೀಯ) ಸ್ಥಾನಿಗಳಾಗಿ ವಿಜೇತರಾಗಿದ್ದಾರೆ.
ಸುಶ್ಮಿತಾ ಆರ್ ಮೂಡಬಿದ್ರೆ, ಶ್ವೇತಾ ಗೋಡ್ ಬೋಲೆ ಕನ್ಯಾಡಿ, ಕಸ್ತೂರಿ ಜಯರಾಮ್ ಕಾವೂರು, ಅನ್ನಪೂರ್ಣ ಅಂಬಲಪಾಡಿ, ರೇವತಿ.ಪಿ.ಜೈನ್ ಭಟ್ಕಳ, ಮೆಚ್ಚುಗೆ ಗಳಿಸಿದ್ದಾರೆ.

ಸ್ಪರ್ಧೆಯನ್ನು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ರಾಜ್ಯ ಸದಸ್ಯರಾದ ಆಶಾ ಅಡೂರು ಮತ್ತು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ ನಡೆಸಿಕೊಟ್ಟರು.

Related posts

ನೆರಿಯ : ಮನೆಯಂಗಳದಲ್ಲಿ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ

Suddi Udaya

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

Suddi Udaya

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ಒಕ್ಕೂಟದ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!