23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿ ಕೇಂದ್ರದ ಯೋಜನೆ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಟೆಂಡರ್

ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗಿನ ರಸ್ತೆ ಕಾಮಗಾರಿಯ ಬ್ಯಾಕ್ ಟು ಬ್ಯಾಕ್ ಮಾದರಿಯಲ್ಲಿ ಡಿ.ಪಿ. ಜೈನ್ ಕಂಪನಿಯಿಂದ ಟೆಂಡರ್ ಪಡೆದಿರುವ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಈಗ ಮತ್ತೊಂದು ಮಹತ್ವದ ಕಾಮಗಾರಿಯ ಟೆಂಡರ್ ಲಭಿಸಿದೆ.

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿಯ ಟೆಂಡರ್ ಕೂಡ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಸಿಕ್ಕಿದ್ದು, ಫೆ. 10ರಂದು ದೆಹಲಿಯಲ್ಲಿ ನಡೆದ ಪ್ರಕ್ರಿಯೆಯಲ್ಲಿ ಎಂ.ಸಿ.ಕೆ ಗೆ ಲಭಿಸಿದೆ.

Related posts

ಮಡಂತ್ಯಾರು ರಚನಾ ಸಿಲ್ಕ್ ನಲ್ಲಿ ಶೇ. 10-50 ಆಷಾಢ ಡಿಸ್ಕೌಂಟ್ ಸೇಲ್

Suddi Udaya

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಪಣಕಜೆ ಕೃಷ್ಣನಗರ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಭೂಮಿ ಅತಿಕ್ರಮಣ ಆರೋಪ: ನ್ಯಾಯಕ್ಕಾಗಿ ಹಲ್ಲಂದೋಡಿ ಸಂತೋಷ್ ಶೆಟ್ಟಿಯವರಿಂದ ಗ್ರಾಮಕರಣಿಕರ ಕಚೇರಿ ಎದುರು ಧರಣಿ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಎಸ್.ಎಸ್.ಎಲ್.ಸಿ, ಪಿಯುಸಿ ಇದೀಗ ಖಾಸಗಿ ಹಾಗೂ ನೇರ ಪರೀಕ್ಷೆಗೆ ಅನುಗ್ರಹ ಟ್ರೈನಿಂಗ್ ಕಾಲೇಜಿಗೆ ಬಿ.ಐ.ಎಸ್.ಇ ಬೋರ್ಡ್ ಮಾನ್ಯತೆ

Suddi Udaya
error: Content is protected !!