17.6 C
ಪುತ್ತೂರು, ಬೆಳ್ತಂಗಡಿ
February 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿ ಕೇಂದ್ರದ ಯೋಜನೆ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಟೆಂಡರ್

ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗಿನ ರಸ್ತೆ ಕಾಮಗಾರಿಯ ಬ್ಯಾಕ್ ಟು ಬ್ಯಾಕ್ ಮಾದರಿಯಲ್ಲಿ ಡಿ.ಪಿ. ಜೈನ್ ಕಂಪನಿಯಿಂದ ಟೆಂಡರ್ ಪಡೆದಿರುವ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಈಗ ಮತ್ತೊಂದು ಮಹತ್ವದ ಕಾಮಗಾರಿಯ ಟೆಂಡರ್ ಲಭಿಸಿದೆ.

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿಯ ಟೆಂಡರ್ ಕೂಡ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಸಿಕ್ಕಿದ್ದು, ಫೆ. 10ರಂದು ದೆಹಲಿಯಲ್ಲಿ ನಡೆದ ಪ್ರಕ್ರಿಯೆಯಲ್ಲಿ ಎಂ.ಸಿ.ಕೆ ಗೆ ಲಭಿಸಿದೆ.

Related posts

ಭಾರೀ ಮಳೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya

ಕನ್ಯಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ಮೇಲ್ಮನವಿ

Suddi Udaya

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

Suddi Udaya
error: Content is protected !!