23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿ ಕೇಂದ್ರದ ಯೋಜನೆ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಟೆಂಡರ್

ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗಿನ ರಸ್ತೆ ಕಾಮಗಾರಿಯ ಬ್ಯಾಕ್ ಟು ಬ್ಯಾಕ್ ಮಾದರಿಯಲ್ಲಿ ಡಿ.ಪಿ. ಜೈನ್ ಕಂಪನಿಯಿಂದ ಟೆಂಡರ್ ಪಡೆದಿರುವ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಈಗ ಮತ್ತೊಂದು ಮಹತ್ವದ ಕಾಮಗಾರಿಯ ಟೆಂಡರ್ ಲಭಿಸಿದೆ.

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿಯ ಟೆಂಡರ್ ಕೂಡ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಸಿಕ್ಕಿದ್ದು, ಫೆ. 10ರಂದು ದೆಹಲಿಯಲ್ಲಿ ನಡೆದ ಪ್ರಕ್ರಿಯೆಯಲ್ಲಿ ಎಂ.ಸಿ.ಕೆ ಗೆ ಲಭಿಸಿದೆ.

Related posts

ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭೆ

Suddi Udaya

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya
error: Content is protected !!