April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

ಉಪ್ಪಿನಂಗಡಿ: ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ ದಡ್ಡು ಹಾಗೂ ಉಪಾಧ್ಯಕ್ಷರಾಗಿ ದಯಾನಂದ ಸರೋಳಿ ಆಯ್ಕೆಯಾಗಿದ್ದಾರೆ.

ಸುನೀಲ್ ಕುಮಾ‌ರ್ ಅವರು ಈ ಹಿಂದೆ ಸಂಘದ ಉಪಾಧ್ಯಕ್ಷರಾಗಿ ಹಾಗೂ ದಯಾನಂದ ಸರೋಳಿ ಅವರು ಸಂಘದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

ನಿರ್ದೇಶಕರುಗಳಾಗಿ ವಸಂತ ಪಿ., ಶ್ರೀರಾಮ, ಸದಾನಂದ ಶೆಟ್ಟಿ ಜಿ., ಸುಬ್ರಹ್ಮಣ್ಯ ಕುಮಾರ್ ಅಗರ್ತ, ಉಷಾ, ಸಂಧ್ಯಾ, , ಸುಂದರ ಕೆ., ರಾಘವ ನಾಯ್ಕ, ರಾಜೇಶ್ ಆಯ್ಕೆಯಾಗಿದ್ದಾರೆ.

ಈವೇಳೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ನೂತನ ಆಡಳಿತ ಮಂಡಳಿಯನ್ನು ಅಭಿನಂದಿಸಿದರು.

Related posts

ನೆರಿಯ ಕುವೆತ್ತಿಲ್ ಎಂಬಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

Suddi Udaya

ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ಛಾಯಾಗ್ರಹಕ‌ ರಾಮಕೃಷ್ಣ ರೈ ಅವರಿಗೆ ಸನ್ಮಾನ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್

Suddi Udaya

ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಚಿನ್ನದ ಆಸೆ ತೋರಿಸಿ ಕರೆಸಿಕೊಂಡ ಆರೋಪಿಗಳು: ಬೀರನಕಲ್ಲು ಬೆಟ್ಟದ ಬಳಿ ಮಚ್ಚು, ಲಾಂಗ್, ಡ್ಯಾಗರ್‌ನಿಂದ ಹಲ್ಲೆ ಮಾಡಿ ಕೊಲೆ ತುಮಕೂರು ಎಸ್ಪಿ ಅಶೋಕ್ ಕೆವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

Suddi Udaya
error: Content is protected !!