24.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಓಡೀಲು: ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಸೇರಿ ಇನ್ನಿತರ ವಸ್ತುಗಳ ಕಳ್ಳತನ

ಪಡಂಗಡಿ :ಇಲ್ಲಿಯ ಓಡೀಲು ಎಂಬಲ್ಲಿ ದಿನಸಿ ಅಂಗಡಿಯೊಂದಕ್ಕೆ ಕಳ್ಳರು ನುಗ್ಗಿ ಕಳ್ಳತನ ಮಾಡಿರುವ ಘಟನೆ ಫೆ.10 ರಂದು ರಾತ್ರಿ ನಡೆದಿದೆ.

ಹರೀಶ್ ಕುಲಾಲ ಎಂಬುವರಿಗೆ ಸೇರಿದ ದಿನಸಿ ಅಂಗಡಿ ಇದಾಗಿದ್ದು, ಫೆ.10ರಂದು ರಾತ್ರಿ ಕಳ್ಳರು ಬೀಗ ಮುರಿದು, ಶಟರ್‌ ತೆರೆದು ಒಳನುಗ್ಗಿ ನಗದು ಸೇರಿ, ಹಲವರು ವಸ್ತುಗಳ ಕಳ್ಳತನ ಮಾಡಿದ್ದಾರೆ.

ಇಂದು ಮುಂಜಾನೆ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಅಂಗಡಿಯಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ಕೃತ್ಯದ ಕುರಿತು ಹೆಚ್ಚಿನ ಮಾಹಿತಿ ಇನ್ನು ತಿಳಿದು ಬರಬೇಕಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಐತಿಹಾಸಿಕ ಕಾರ್ಯಕ್ರಮ: ಸ್ವಸಹಾಯ ಸಂಘಗಳಿಗೆ ರೂ.605 ಕೋಟಿ ಲಾಭಾಂಶ ವಿತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Suddi Udaya

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

Suddi Udaya

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya

ಬೆಳ್ತಂಗಡಿ ತರಬೇತಿ ಕೇಂದ್ರದ ವಾರ್ಷಿಕ ವರದಿ ಬಿಡುಗಡೆ

Suddi Udaya

ಕುತ್ಲೂರು ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya
error: Content is protected !!