September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಓಡೀಲು: ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಸೇರಿ ಇನ್ನಿತರ ವಸ್ತುಗಳ ಕಳ್ಳತನ

ಪಡಂಗಡಿ :ಇಲ್ಲಿಯ ಓಡೀಲು ಎಂಬಲ್ಲಿ ದಿನಸಿ ಅಂಗಡಿಯೊಂದಕ್ಕೆ ಕಳ್ಳರು ನುಗ್ಗಿ ಕಳ್ಳತನ ಮಾಡಿರುವ ಘಟನೆ ಫೆ.10 ರಂದು ರಾತ್ರಿ ನಡೆದಿದೆ.

ಹರೀಶ್ ಕುಲಾಲ ಎಂಬುವರಿಗೆ ಸೇರಿದ ದಿನಸಿ ಅಂಗಡಿ ಇದಾಗಿದ್ದು, ಫೆ.10ರಂದು ರಾತ್ರಿ ಕಳ್ಳರು ಬೀಗ ಮುರಿದು, ಶಟರ್‌ ತೆರೆದು ಒಳನುಗ್ಗಿ ನಗದು ಸೇರಿ, ಹಲವರು ವಸ್ತುಗಳ ಕಳ್ಳತನ ಮಾಡಿದ್ದಾರೆ.

ಇಂದು ಮುಂಜಾನೆ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಅಂಗಡಿಯಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ಕೃತ್ಯದ ಕುರಿತು ಹೆಚ್ಚಿನ ಮಾಹಿತಿ ಇನ್ನು ತಿಳಿದು ಬರಬೇಕಿದೆ.

Related posts

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಾಗಾರ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ

Suddi Udaya

ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು: ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ,

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಹಾಗೂ ನಿಸರ್ಗ ಯುವಜನೇತರ ಮಂಡಲದ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!