29.8 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ಗೋವಿಂದೂರು ಶಾಲಾ ಬಳಿಯ ಅರಣ್ಯ ಇಲಾಖೆಯ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ನಷ್ಟವಾಗಿದೆ.


ಗುಡ್ಡಕ್ಕೆ ಬೆಂಕಿ ಬಿದ್ದ ಕುರಿತು ಸ್ಥಳೀಯ ಕೃಷಿಕ ಆದರ್ಶ ಕೊರೆಯ ಎಂಬವರಿಗೆ ಮಾಹಿತಿ ಸಿಕ್ಕಿ ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ರವರಿಗೆ ತಿಳಿಸಿದರು. ಆ ಕೂಡಲೇ ಅಗ್ನಿಶಾಮಕ ದಳದವರಿಗೆ, ಅರಣ್ಯ ಇಲಾಖೆಯವರಿಗೆ, ಗ್ರಾಮ ಪಂಚಾಯತ್ ಗೆ ತಿಳಿಸಿದ ಪ್ರಕಾರ ಇನ್ನೋರ್ವ ಸದಸ್ಯರಾದ ಲತೀಫ್ ಪರಿಮ ರವರು ಕೂಡಾ ಸ್ಥಳೀಯರಿಗೆ ಬೆಂಕಿ ನಂದಿಸಲು ಸಹಕರಿಸುವಂತೆ ಕೋರಿಕೊಂಡರು.


ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದವರೊಂದಿಗೆ ಅರಣ್ಯ ಇಲಾಖೆಯ ಫಾರೆಸ್ಟರ್ ಶ್ರೀಮತಿ ಪೂಜಾ ಸ್ಥಳಕ್ಕೆ ಸಿಬ್ಬಂದಿಗಳೊಂದಿಗೆ ಬೇಟಿ ನೀಡಿ ಬೆಂಕಿ ನಂದಿಸಲು ಸಹಕರಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿದರು. ಪಂಚಾಯತ್ ಹಾಗೂ ಇಲಾಖೆಯ ಈ ಕಾರ್ಯವೈಖರಿಯನ್ನು ಸಾರ್ವಜನಿಕರು ಶ್ಲಾಘಿಸಿದರು.

Related posts

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.01 ರಿಂದ ಜಾತ್ರೋತ್ಸವ ಸಂಭ್ರಮ- ಮಡಿಲು ಸೇವೆ ವಿಶೇಷ: ಬಳಂಜ ಬಿಲ್ಲವ ಸಂಘದಲ್ಲಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ- ಸಮಾಲೋಚನೆ ಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ನಿರ್ಮೂಲನೆಗೆ ಸೊಳ್ಳೆ ಉತ್ಪತ್ತಿ ತಾಣಗಳು ಕಂಡುಬಂದರೆ ಪ.ಪಂ. ಮುಖ್ಯಾಧಿಕಾರಿಯನ್ನು ಸಂಪರ್ಕಿಸುವಂತೆ ಕೋರಿಕೆ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯ ವತಿಯಿಂದ ಸಾಧಕರಿಗೆ ಸನ್ಮಾನ , ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!