30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ಗೋವಿಂದೂರು ಶಾಲಾ ಬಳಿಯ ಅರಣ್ಯ ಇಲಾಖೆಯ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ನಷ್ಟವಾಗಿದೆ.


ಗುಡ್ಡಕ್ಕೆ ಬೆಂಕಿ ಬಿದ್ದ ಕುರಿತು ಸ್ಥಳೀಯ ಕೃಷಿಕ ಆದರ್ಶ ಕೊರೆಯ ಎಂಬವರಿಗೆ ಮಾಹಿತಿ ಸಿಕ್ಕಿ ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ರವರಿಗೆ ತಿಳಿಸಿದರು. ಆ ಕೂಡಲೇ ಅಗ್ನಿಶಾಮಕ ದಳದವರಿಗೆ, ಅರಣ್ಯ ಇಲಾಖೆಯವರಿಗೆ, ಗ್ರಾಮ ಪಂಚಾಯತ್ ಗೆ ತಿಳಿಸಿದ ಪ್ರಕಾರ ಇನ್ನೋರ್ವ ಸದಸ್ಯರಾದ ಲತೀಫ್ ಪರಿಮ ರವರು ಕೂಡಾ ಸ್ಥಳೀಯರಿಗೆ ಬೆಂಕಿ ನಂದಿಸಲು ಸಹಕರಿಸುವಂತೆ ಕೋರಿಕೊಂಡರು.


ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದವರೊಂದಿಗೆ ಅರಣ್ಯ ಇಲಾಖೆಯ ಫಾರೆಸ್ಟರ್ ಶ್ರೀಮತಿ ಪೂಜಾ ಸ್ಥಳಕ್ಕೆ ಸಿಬ್ಬಂದಿಗಳೊಂದಿಗೆ ಬೇಟಿ ನೀಡಿ ಬೆಂಕಿ ನಂದಿಸಲು ಸಹಕರಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿದರು. ಪಂಚಾಯತ್ ಹಾಗೂ ಇಲಾಖೆಯ ಈ ಕಾರ್ಯವೈಖರಿಯನ್ನು ಸಾರ್ವಜನಿಕರು ಶ್ಲಾಘಿಸಿದರು.

Related posts

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕಳಿಯ : ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಾವಿನಕಾಯಿಯನ್ನು ಹೋಲುವ ಕೋಳಿ ಮೊಟ್ಟೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

Suddi Udaya

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

Suddi Udaya
error: Content is protected !!