26.9 C
ಪುತ್ತೂರು, ಬೆಳ್ತಂಗಡಿ
June 7, 2025
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

ಬೆಳ್ತಂಗಡಿ: ಧರ್ಮಸ್ಥಳ ಕಡೆಯಿಂದ ಚಾರ್ಮಾಡಿಯತ್ತ ಸಾಗುತ್ತಿದ್ದ ಕಾರೊಂದು ಹಲವು ವಾಹನಗಳಿಗೆ ಡಿಕ್ಕಿಯಾಗಿ, ಬಳಿಕ ಚಾರ್ಮಾಡಿಯಲ್ಲಿ ಮನೆಯೊಂದರ ಆವರಣಕ್ಕೆ ಡಿಕ್ಕಿ ಹೊಡೆದ ಘಟನೆ ಫೆ.10 ರಂದು ನಡೆದಿದೆ.

ಧರ್ಮಸ್ಥಳದಿಂದ ಚಾರ್ಮಾಡಿವರೆಗೂ ಅಲ್ಲಲ್ಲಿ ಡಿಕ್ಕಿ ಹೊಡೆದ ಕಾರು ಚಾರ್ಮಾಡಿಯಲ್ಲಿ ಮನೆ ಆವರಣ ಒಂದಕ್ಕೆ ಡಿಕ್ಕಿ ಹೊಡೆದ ಕಾರಣ ಮುಂದಕ್ಕೆ ಚಲಿಸದೆ ನಿಂತಿದೆ. ಅಲ್ಲಲ್ಲಿ ಡಿಕ್ಕಿ ಹೊಡೆದ ಈ ಕಾರನ್ನು ಹಲವರು ಹಿಂಬಾಲಿಸಿ ಬಂದ ಘಟನೆಯು ನಡೆಯಿತು. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಪೋಲಿಸರು ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Related posts

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

Suddi Udaya

ಬೆಳಾಲು: ಮಾಯ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯದಲ್ಲಿ ಸ್ವಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್‌ ಪಕ್ಷಕೆ ಹೋಗುತ್ತಿಲ್ಲ: ಈಶ್ವರಪ್ಪ

Suddi Udaya
error: Content is protected !!